Mysuru Dasara 2019

ಅರಮನೆಯ ಸ್ಟ್ರಾಂಗ್‌ರೂಮ್‌ ಸೇರಿದ ರತ್ನ ಖಚಿತ ಸಿಂಹಾಸನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ನೆಲಮಾಳಿಗೆಯಿಂದ ದರ್ಬಾರ್‌ ಹಾಲ್‌ಗೆ ತಂದು ಜೋಡಿಸಲಾಗಿದ್ದ ರತ್ನ ಖಚಿತ ಸಿಂಹಾಸನವನ್ನು ಸೂಕ್ತ ಪೊಲೀಸ್‌ ಬಂದೋಬಸ್ತ್ ನಲ್ಲಿ ಸ್ಟ್ರಾಂಗ್‌ ರೂಂಗೆ ಸಾಗಿಸಲಾಗಿದೆ. ಬುಧವಾರ ರತ್ನ ಖಚಿತ ಸಿಂಹಾಸನದ ಅವರೋಹಣ ಕಾರ್ಯಕ್ರಮ ನಡೆದಿದ್ದು, ಅರಮನೆ ಕನ್ನಡಿ ತೊಟ್ಟಿಯಲ್ಲಿ ಬೆಳಿಗ್ಗೆ ಗಣಪತಿ ಹೋಮ, ಚಾಮುಂಡಿ ಪೂಜೆ, ಶಾಂತಿ ಹೋಮ ನೆರವೇರಿಸಲಾಯಿತು. ಬಳಿಕ ದರ್ಬಾರ್‌ ಹಾಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿ ಕಂಗೊಳಿಸುತ್ತಿದ್ದ ಸಿಂಹಾಸನ ವನ್ನು ಮೊದಲಿಗೆ 14 ಬಿಡಿ […]

ಅರಮನೆಯ ಸ್ಟ್ರಾಂಗ್‌ರೂಮ್‌ ಸೇರಿದ ರತ್ನ ಖಚಿತ ಸಿಂಹಾಸನ Read More »

ಅಕ್ಟೋಬರ್ 2 ರಂದು‌ ದಸರಾ ಏರ್ ಶೋ:ಭಾರತೀಯ ವಾಯುಪಡೆಯ ಸಾಹಸವನ್ನು ನೀವು ಕಣ್ತುಂಬಿಕೊಳ್ಳಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಇಂಡಿಯನ್ ಏರ್ ಫೋರ್ಸ್ ‌ಸಹಯೋಗದಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ನಗರದ ಬನ್ನಿಮಂಟಪ ಮೈದಾನದಲ್ಲಿ ಅಕ್ಟೋಬರ್ 2 ರಂದು‌ ಬೆಳಿಗ್ಗೆ 11.30 ಕ್ಕೆ ಏರ್ ಶೋ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‌ಮಾತನಾಡಿದ ಅವರು ನಗರದಲ್ಲಿ ‌ಏರ್ ಶೋ ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿದ್ದು, ವೀಕ್ಷಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಬರಬೇಕು ಎಂದು ತಿಳಿಸಿದರು. ಭಾರತೀಯ ವಾಯು ಪಡೆಯಿಂದ

ಅಕ್ಟೋಬರ್ 2 ರಂದು‌ ದಸರಾ ಏರ್ ಶೋ:ಭಾರತೀಯ ವಾಯುಪಡೆಯ ಸಾಹಸವನ್ನು ನೀವು ಕಣ್ತುಂಬಿಕೊಳ್ಳಿ Read More »

ಅ.1 ರಿಂದ ಪ್ರಾರಂಭವಾಗಲಿರುವ ಯುವ ದಸರಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ ನೋಡಿ

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅ.1ರಿಂದ 6 ರವರೆಗೆ 6ದಿನಗಳ ಕಾಲ ಯುವ ದಸರಾ ಕಾರ್ಯಕ್ರಮ ನಡೆಯಲಿದೆ. ಅ.1ರಂದು ಬಾಲಿವುಡ್ ಗಾಯಕ ಗುರು ರಾಂಧವ್ ಮತ್ತು ತಂಡ, ಅ.2ರಂದು ಬಾಲಿವುಡ್ ಗಾಯಕ ಮೋಹಿತ್ ಚೌಹಾಣ್ ಮತ್ತು ತಂಡ, ಅ.3ರಂದು ಬಾಲಿವುಡ್ ಖ್ಯಾತ ಗಾಯಕರಾದ ಮೊನಾಲಿ ಠಾಕೂರ್ ಮತ್ತು ತಂಡ, ಅ.4ರಂದು ಸ್ಯಾಂಡಲ್ ವುಡ್ ಗಾಯಕ ಸಂಜಿತ್ ಹೆಗಡೆ, ಚಂದನ್ ಶೆಟ್ಟಿ, ಮೀಡಿಯಾ ಸ್ಟೇಶನ್ ಅವರಿಂದ ಮನರಂಜನಾ ಕಾರ್ಯಕ್ರಮ, ಅ.5ರಂದು ಸ್ಯಾಂಡಲ್ ವುಡ್ ನೈಟ್ಸ್ ಕಾರ್ಯಕ್ರಮ, ಅ.6ರಂದು

ಅ.1 ರಿಂದ ಪ್ರಾರಂಭವಾಗಲಿರುವ ಯುವ ದಸರಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ ನೋಡಿ Read More »

ಯುವ ದಸರಾಗೆ ಬರಲಿದ್ದಾರೆ ‘ತೇರಿ ಮೇರಿ’ ಖ್ಯಾತಿಯ ರಾನು ಮೊಂಡಲ್‌

ಮೈಸೂರು: ‘ತೇರಿ ಮೇರಿ. ತೇರಿ ಮೇರಿ ಕಹಾನಿ’ ಎಂಬ ಗೀತೆಯನ್ನು ಹಾಡಿ ಬಾಲಿವುಡ್‌ನಲ್ಲಿಹೊಸ ಸೆನ್ಸೇಶನ್‌ ಹುಟ್ಟು ಹಾಕಿದ್ದ ರಾಣು ಮೊಂಡಲ್‌ ಈ ಬಾರಿಯ ಯುವ ದಸರಾದ ಪ್ರಮುಖ ಆಕರ್ಷಣೆ… ಮುಂಬಯಿನ ರೈಲ್ವೆ ನಿಲ್ದಾಣದಲ್ಲಿಭಿಕ್ಷೆ ಬೇಡುತ್ತಿದ್ದ ರಾಣು ಮೊಂಡಲ್‌ ಲತಾ ಮಂಗೇಶ್ಕರ್‌ ಅವರ ‘ಏಕ್‌ ಪ್ಯಾರ್‌ ಕಾ ನಗ್ಮಾ ಹೈ’ ಗೀತೆ ಹಾಡಿದ್ದನ್ನು ಯಾರೋ ಒಬ್ಬರು ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಯ ಬಿಟ್ಟಿದ್ದರು. ಮಧುರ ಧ್ವನಿಯಿದ್ದ ಆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ರಾಣು ಮೊಂಡಲ್‌ ಅವರ ಬದುಕೇ

ಯುವ ದಸರಾಗೆ ಬರಲಿದ್ದಾರೆ ‘ತೇರಿ ಮೇರಿ’ ಖ್ಯಾತಿಯ ರಾನು ಮೊಂಡಲ್‌ Read More »

ತಾಲೀಮಿನ ವೇಳೆ ಕಾವೇರಿ ಆನೆಯ ಕಾಲಿಗೆ ಚುಚ್ಚಿದ ಮೊಳೆ

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಕಾವೇರಿ ಆನೆಯ ಕಾಲಿಗೆ ಚೂಪಾದ ಮೊಳೆ ಯೊಂದು ಚುಚ್ಚಿದ ಘಟನೆ ನಿನ್ನೆ ನಡೆದಿದೆ. ದಸರಾ ಆನೆಗಳ ಉಸ್ತುವಾರಿ ಹೊತ್ತವರ ಅಜಾಗರೂಕತೆಯಿಂದಾಗಿ ಭಾನುವಾರ ಬೆಳಿಗ್ಗೆ ತಾಲೀಮಿಗೆ ಹೊರಡುವ ವೇಳೆ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಬಳಿ ಕಾಲಿಗೆ ಮೊಳೆಯೊಂದು ಚುಚ್ಚಿದ್ದು, ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಅದನ್ನು ತೆಗೆದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಿತ್ಯವೂ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಯ ಮೆರವಣಿಗೆ ತಾಲೀಮು ನಡೆಯುತ್ತಿದ್ದು, ನಿನ್ನೆ ಬೆಳಿಗ್ಗೆ ಬೆಳಿಗ್ಗೆ 7.25ರ ವೇಳೆಗೆ

ತಾಲೀಮಿನ ವೇಳೆ ಕಾವೇರಿ ಆನೆಯ ಕಾಲಿಗೆ ಚುಚ್ಚಿದ ಮೊಳೆ Read More »

ಅಕ್ಟೋಬರ್ 2ರಂದು ದಸರಾ ಏರ್‌ ಶೋ

ಮೈಸೂರು: ಮೈಸೂರು ದಸರಾ ಉತ್ಸವದ ಅಂಗವಾಗಿ ಈ ಬಾರಿ ಬನ್ನಿಮಂಟಪದ ಮೈದಾನದಲ್ಲಿ ಅಕ್ಟೋಬರ್ 2ರಂದು ದಸರಾ ಏರ್‌ ಶೋ ನಡೆಯಲಿದೆ. ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಮಾಹಿತಿ ನೀಡಿದ್ದು, ಅಕ್ಟೋಬರ್ 2ಕ್ಕೆ ಏರ್ ಶೋ ಫಿಕ್ಸ್ ಆಗಿದೆ. ಈ ಬಗ್ಗೆ ಈಗಾಗಲೇ ರಕ್ಷಣಾ ಇಲಾಖೆಯೊಂದಿಗೆ ಮಾತುಕತೆ ಹಾಗೂ ಪತ್ರ ವ್ಯವಹಾರ ಮಾಡಲಾಗಿದೆ ಎಂದು ತಿಳಿಸಿದರು. ಅಕ್ಟೋಬರ್ 2ಕ್ಕೆ ಏರ್ ಶೋ ನಡೆಯಲಿದ್ದು, ಈ ಬಾರಿಯ ಏರ್ ಶೋ ನಲ್ಲಿ ನಡೆಯಲಿರುವ ಕಾರ್ಯಕ್ರಮಗಳನ್ನ ರಕ್ಷಣಾ

ಅಕ್ಟೋಬರ್ 2ರಂದು ದಸರಾ ಏರ್‌ ಶೋ Read More »

650ಕೆಜಿ ಭಾರದ ಮರದ ಅಂಬಾರಿ ಹೊರಿಸಿ ಅರ್ಜುನನಿಗೆ ತಾಲೀಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನಲೆ ಇಂದು (ಗುರುವಾರ) ಚಿನ್ನದ ಅಂಬಾರಿ ಹೊರುವ ಅರ್ಜುನ ಆನೆಗೆ ಮರದ ಅಂಬಾರಿ ಹೊರೆಸಿ ತಾಲೀಮು ನಡೆಲಾಗುತ್ತಿದೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ, ಸುಮಾರು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿರುವ ಅರ್ಜುನನಿಗೆ ಇಂದಿನಿಂದ ಸುಮಾರು 35O ಕೆ.ಜಿ. ತೂಕದ ಮರದ ಅಂಬಾರಿ, 3OO ಕೆಜಿ ತೂಕದಷ್ಟು ಮರಳಿನ ಮೂಟೆಗಳು ಸೇರಿದಂತೆ ಒಟ್ಟು 65O ಕೆಜಿ ತೂಕವನ್ನು ಕಟ್ಟಿ ತಾಲೀಮು ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಅಂಬಾರಿ ಹೊರುವ

650ಕೆಜಿ ಭಾರದ ಮರದ ಅಂಬಾರಿ ಹೊರಿಸಿ ಅರ್ಜುನನಿಗೆ ತಾಲೀಮು Read More »

ಮೈಸೂರು ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಟೂರ್ ಪ್ಯಾಕೇಜ್‌

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಮೈಸೂರು ದಸರಾ ಪ್ರಯುಕ್ತ ವಿಶೇಷ ಟೂರ್ ಪ್ಯಾಕೇಜ್‌ ಘೋಷಣೆ ಮಾಡಿದೆ. 2019ನೇ ಸಾಲಿನ ಮೈಸೂರು ದಸರಾ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರ ಆಚರಣೆ ಮಾಡಲಾಗುತ್ತದೆ. ಇದರ ಬೆನ್ನಲೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 13ರ ತನಕ ಈ ಪ್ಯಾಕೇಜ್‌ನಲ್ಲಿ ಜನರು ಪ್ರವಾಸವನ್ನು ಕೈಗೊಳ್ಳಬಹುದಾಗಿದೆ. ಮೈಸೂರು ದಸರಾ ವೀಕ್ಷಣೆಗೆ ಬರುವ ಜನರು ಮೈಸೂರು ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ರವಾಸಿ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಪ್ರಸ್ತುತ ಕಾರ್ಯಾಚರಣೆ

ಮೈಸೂರು ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಟೂರ್ ಪ್ಯಾಕೇಜ್‌ Read More »

ದಸರ ಪ್ರಯುಕ್ತ ಜಾಲಿ ಹೆಲಿಕಾಪ್ಟರ್ ರೈಡ್ ಆಯೋಜನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆ ದಸರ ಪ್ರಯುಕ್ತ ಆಗಸದಲ್ಲಿ ಜಾಲಿ ರೈಡ್‍ ಆಯೋಜನೆ. ಹೆಲಿ ಟ್ಯೂರಿಸಂನ್ನು ಉತ್ತೇಜಿಸುವ ಹಾಗೂ ಎಲ್ಲರಗೂ ಹೆಲಿಕಾಪ್ಟರ್ ಪ್ರಯಾಣವನ್ನು ಪರಿಚಯಿಸುವ ನಿಟ್ಟಿನಲ್ಲಿ ದಸರಾ ಸಂದರ್ಭದಲ್ಲಿ ಈ ಜಾಲಿ ರೈಡ್ ಆಯೋಜನೆ ಮಾಡಲಾಗಿದೆ. ಚಾಮುಂಡಿ ಬೆಟ್ಟ, ಮೈಸೂರು ಅರಮನೆ, ಬಸ್ ನಿಲ್ದಾಣ, ಲಲಿತ ಮಹಲ್ ಪ್ಯಾಲೇಸ್, ಕುಕ್ಕರಹಳ್ಳಿ ಕೆರೆ, ರೈಲ್ವೆ ನಿಲ್ದಾಣ, ಜಗಮೋಹನ ಅರಮನೆ, ದಸರ ವಸ್ತು ಪ್ರದರ್ಶನ, ಕೆ.ಆರ್.ವೃತ್ತ ಸೇರಿದಂತೆ ಇನ್ನಿತರ ಸ್ಥಳಗಳನ್ನು ಆಗಸದಿಂದ ವೀಕ್ಷಸಬಹುದಾಗಿದೆ. ಸೆಪ್ಟಂಬರ್ 27

ದಸರ ಪ್ರಯುಕ್ತ ಜಾಲಿ ಹೆಲಿಕಾಪ್ಟರ್ ರೈಡ್ ಆಯೋಜನೆ Read More »

ಯುವ ದಸರಾ ಉದ್ಘಾಟಿಸಲು ಪಿ.ವಿ ಸಿಂಧು ಅವರಿಗೆ ಅಧಿಕೃತವಾಗಿ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಭಾಗವಾಗಿ ನಡೆಯುವ ಯುವ ದಸರಾ ಮಹೋತ್ಸವಕ್ಕೆ ಬ್ಯಾಡ್ಮಿಂಟನ್​ ತಾರೆ ವಿಶ್ವಚಾಂಪಿಯನ್​ ಪಿ.ವಿ. ಸಿಂಧು ಚಾಲನೆ ನೀಡಲಿದ್ದಾರೆ. ಇದರ ಬೆನ್ನಲ್ಲೇ ಸಂಸದ ಪ್ರತಾಪ್​ ಸಿಂಹ ಅವರು ಕಾರ್ಯಕ್ರಮ ಉದ್ಘಾಟಿಸಲು ಆಗಮಿಸುವಂತೆ ಸಿಂಧು ಅವರನ್ನು ಅಧಿಕೃತವಾಗಿ ಆಹ್ವಾನಿಸಿದರು. ಅಕ್ಟೋಬರ್​ 1ರಂದು ಯುವ ದಸರಾ ಪ್ರಾರಂಭಗೊಳ್ಳಲಿದೆ. ಇದನ್ನು ಉದ್ಘಾಟಿಸಲು ಬರುವಂತೆ ಕೋರಿ ಸಿಎಂ ಬಿ.ಎಸ್​. ಯಡಿಯೂರಪ್ಪ ನಾಲ್ಕು ದಿನಗಳ ಹಿಂದೆ ಪತ್ರ ಬರೆದಿದ್ದರು. ಇದೀಗ ಮೈಸೂರು-ಕೊಡಗು ಸಂಸದ ಪ್ರತಾಪ್​ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್​

ಯುವ ದಸರಾ ಉದ್ಘಾಟಿಸಲು ಪಿ.ವಿ ಸಿಂಧು ಅವರಿಗೆ ಅಧಿಕೃತವಾಗಿ ಆಹ್ವಾನ Read More »

Scroll to Top